ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm