ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.
ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm