ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm