ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am