ಬ್ರೇಕಿಂಗ್ ನ್ಯೂಸ್
08-05-23 11:56 am Source: news18 ಸಿನಿಮಾ
ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಕರೆಸಿಕೊಳ್ಳುವ ಪ್ರಭುದೇವ ಅವರ ವೂಲ್ಫ್ ಚಿತ್ರದ ಇನ್ನೂ ಒಂದು ವಿಶೇಷ ಮಾಹಿತಿ ಹೊರ ಬಿದ್ದಿದೆ. ಚಿತ್ರದ ನಾಯಕಿಯ ಗೆಟಪ್ ಹೇಗಿದೆ ಅನ್ನೋರಿಗೆ ಈಗ ಉತ್ತರ ಸಿಕ್ಕಿದೆ. ಪ್ಯಾನ್ ಇಂಡಿಯಾ ವೂಲ್ಫ್ ಸಿನಿಮಾದಲ್ಲಿ ಬಹು ತಾರೆಯರು ಇದ್ದಾರೆ. ಆದರೆ ನಾಯಕಿ ಲಕ್ಷ್ಮಿ ರೈ ಪಾತ್ರದ ಒಂದೇ ಒಂದು ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಆದರೆ ಈಗ ಸಿನಿಮಾ ಡೈರೆಕ್ಟರ್ ವಿನು ವೆಂಕಟೇಶ್ ಅದನ್ನ ರಿಲೀಸ್ ಮಾಡಿದ್ದಾರೆ.
ಬಹು ಭಾಷೆಯ ವೂಲ್ಫ್ ಚಿತ್ರದಲ್ಲಿ ಲಕ್ಷ್ಮೀ ರೈ ಸೂಪರ್ ಆಗಿಯೆ ಕಾಣಿಸುತ್ತಿದ್ದಾರೆ. ಸೂಪರ್ ವುಮೆನ್ ರೀತಿಯಲ್ಲಿಯೇ ಕಂಗೊಳಿಸುತ್ತಿದ್ದಾರೆ. ಹಾಲಿವುಡ್ ಸಿನಿಮಾ ಪೋಸ್ಟರ್ ನೋಡಿದ ಅನುಭವ ಈಗಲೇ ಆಗುತ್ತಿದೆ. ವೂಲ್ಪ್ ಸಿನಿಮಾದಲ್ಲಿ ಲಕ್ಷ್ಮಿ ರೈ ಯಾವ ರೀತಿ ಪಾತ್ರ ಮಾಡ್ತಿದ್ದಾರೆ ಅನ್ನುವ ಕುತೂಹಲ ಇತ್ತು. ಆದರೆ ಈಗ ಅದಕ್ಕೆ ತೆರೆ ಬಿದ್ದಿದ್ದು, ಲಕ್ಷ್ಮಿ ರೈ ಇಲ್ಲಿ ಬೇರೆ ರೀತಿಯಲ್ಲಿ ಹೊಳೆಯುತ್ತಿದ್ದಾರೆ.


ವೂಲ್ಫ್ ಸಿನಿಮಾದ ಬಹುತೇಕ ಎಲ್ಲ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಪ್ರೇಮಿಗಳೂ ಈ ಚಿತ್ರಕ್ಕೆ ಕಾತರದಿಂದಲೇ ಕಾಯುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಆ ಒಂದು ನಿರೀಕ್ಷೆಯನ್ನ ಹುಟ್ಟುಹಾಕಿವೆ. ವೂಲ್ಫ್ ಚಿತ್ರಕ್ಕೆ ಕನ್ನಡದ ನಿರ್ಮಾಪಕ ಸಂದೇಶ್ ನಾಗರಾಜ್ ದುಡ್ಡುಹಾಕಿದ್ದಾರೆ. ಈ ಚಿತ್ರದ ಜೊತೆಗೆ ಸಂದೇಶ್ ನಾಗರಾಜ್ ಘೋಸ್ಟ್ ಚಿತ್ರಕ್ಕೂ ದುಡ್ಡು ಹಾಕಿದ್ದಾರೆ. ಎರಡೂ ಸಿನಿಮಾಗಳು ದೊಡ್ಡಮಟ್ಟದಲ್ಲಿಯೇ ತಯಾರಾಗುತ್ತಿವೆ. ದೊಡ್ಡಮಟ್ಟದಲ್ಲಿಯೇ ರಿಲೀಸ್ ಕೂಡ ಆಗುತ್ತಿವೆ.

ಚಿತ್ರದ ನಾಯಕ ಪ್ರಭುದೇವ ಪಾತ್ರದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ನೋಡಿದ್ರೆ, ವೂಲ್ಫ್ ಚಿತ್ರ ಹಾಲಿವುಡ್ ಟಚ್ ಇದ್ದಂತೆ ಕಾಣುತ್ತದೆ. ಆದರೆ ಈ ಚಿತ್ರಕ್ಕೆ ಆ ರೀತಿಯ ಹಾಲಿವುಡ್ ಸ್ಪೂರ್ತಿ ಏನೂ ಇಲ್ಲ ಅಂತ ಡೈರೆಕ್ಟರ್ ವಿನು ವೆಂಕಟೇಶ್ ಈಗಾಗಲೇ ನ್ಯೂಸ್-18 ಕನ್ನಡ ಡಿಜಿಟಲ್ಗೆ ತಿಳಿಸಿದ್ದಾರೆ.
pan india wolf movie actress laxshmi raai first look release.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm