ಬ್ರೇಕಿಂಗ್ ನ್ಯೂಸ್
11-05-23 03:36 pm Source: news18 ಸಿನಿಮಾ
ಕಾಂತಾರ ಸಿನಿಮಾ ರಿಲೀಸ್ ಆಗಿ ತಿಂಗಳುಗಳೇ ಕಳೆದರೂ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಲೇ ಇದೆ. ಸ್ಯಾಂಡಲ್ವುಡ್ನಲ್ಲಿ ಹೊಸ ಅಲೆ ಸೃಷ್ಟಿಸಿದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಾಂತಾರಕ್ಕೆ ವ್ಯಾಪಕ ಮೆಚ್ಚುಗೆ ಹರಿದುಬಂತು. ಇತ್ತೀಚೆಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಕಾಂತಾರ ನಟ ರಿಷಬ್ ಶೆಟ್ಟಿ ಕುರಿತು ಮಾತನಾಡಿದ್ದಾರೆ. ಡಿಸೆಂಬರ್ನಲ್ಲಿ ರಿಷಬ್ ಶೆಟ್ಟಿ ಅವರನ್ನು ಭೇಟಿಯಾದ ಸಮಯದ ಕುರಿತು ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ. ನಟ ಅವರ ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ಪಿಂಕ್ವಿಲ್ಲಾ ಜೊತೆ ಮಾತನಾಡಿದ ನಟ ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೇರ್ ಮಾಡಿದ್ದಾರೆ. ರಿಷಬ್ ಹಾಗು ಅವರ ಸ್ನೇಹಿತರು ಥಿಯೇಟರ್ಗೆ ಬೇಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಗುರುಗಳು ಸೇಮ್ ಎನ್ನುವುದು ವಿಶೇಷವಾದ ಸಂಗತಿ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ. ನಿಮ್ಮೊಂದಿಗೆ ನಮ್ಮ ಮನೆಯಲ್ಲಿ ಸ್ವಲ್ಪ ಕ್ವಾಲಿಟಿ ಸಮಯ ಕಳೆಯಲು ಖುಷಿಯಾಗಿದೆ. ವಿಶೇಷ ಏನೆಂದರೆ ನನ್ನಲ್ಲೂ ರಿಷಬ್ ಶೆಟ್ಟಿ ಅವರಲ್ಲೂ ಬಹಳಷ್ಟು ವಿಚಾರಗಳು ಒಂದೇ ರೀತಿ ಇದೆ. ಇದರ ಬಗ್ಗೆ ನಾವು ಮಾತನಾಡುತ್ತಲೇ ಇರಬಹುದು ಎಂದಿದ್ದಾರೆ.

ಅವರು ಈಗಲೂ ಥಿಯೇಟರ್ ಜೊತೆ ಸಂಬಂಧ ಉಳಿಸಿಕೊಂಡಿದ್ದು ಅವರಿನ್ನೂ ಅವರು ನಡೆದುಬಂದ ಹಾದಿಗೆ ಆತ್ಮೀಯವಾಗಿದ್ದಾರೆ. ಅವರ ಸಂಸ್ಕೃತಿಗೆ ಹೆಚ್ಚು ಕನೆಕ್ಟ್ ಆಗಿದ್ದಾರೆ. ಅದರ ಕುರಿತು ಸಿನಿಮಾ ಕೂಡಾ ಮಾಡಿದ್ದಾರೆ. ನಮ್ಮ ಗುರುಗಳು ಒಂದೇ ಆಗಿರುವುದರಿಂದ ನಮ್ಮ ಸಂಬಂಧ ವಿಶೇಷವಾಗಿದೆ. ಈಗ ನಾವು ಸ್ನೇಹಿತರು ಎಂದಿದ್ದಾರೆ. ಅವರು ತಮ್ಮ ಭೇಟಿಯಲ್ಲಿ ಒಟ್ಟಿಗೆ ಕೆಲಸ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಂತಾರ 2ಗೆ ನವಾಜುದ್ದೀನ್ ಸಿದ್ದಿಕಿ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಾರಾ? ನಟರ ಅಭಿಮಾನಿಗಳು ಈ ರೀತಿಯೂ ನಿರೀಕ್ಷಿಸುತ್ತಿದ್ದಾರೆ.

ನಾನ್ಯಾಕೆ ಅವರೊಂದಿಗೆ ಕೆಲಸ ಮಾಡಲು ಬಯಸಬಾರದು? ಅವರು ಅದ್ಭುತ ನಟ, ನಿರ್ದೇಶಕ, ರಾಜ್ ಶೆಟ್ಟಿ ಅವರನ್ನು ಒಳಗೊಂಡಂತೆ ಇಡೀ ತಂಡವೇ ತುಂಬಾ ಟ್ಯಾಲೆಂಟೆಡ್ ಆಗಿದೆ ಎಂದಿದ್ದಾರೆ ಬಾಲಿವುಡ್ ನಟ.
nawazuddin siddiqui says he and rishab shetty are friends opens up on chances of collaboration.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm