ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm