ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am