ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm