ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm