ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.
ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm