ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm