ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
28-03-24 01:44 pm
Bangalore Correspondent
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
Kolar congress fight: ಕೋಲಾರ ಕಾಂಗ್ರೆಸಿನಲ್ಲಿ ಭಿ...
27-03-24 05:03 pm
28-03-24 01:15 pm
HK News Desk
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
America Ship, Baltimore bridge video; ಅಮೇರಿಕಾ...
27-03-24 04:56 pm
28-03-24 03:25 pm
Mangalore Correspondent
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
Tumkur car burnt, three killed, Mangalore: ಬೆ...
26-03-24 09:57 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am