ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm