ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am