ಬ್ರೇಕಿಂಗ್ ನ್ಯೂಸ್
15-05-23 01:10 pm Source: news18 ಸಿನಿಮಾ
ಮೇ 13, 2023 ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ದೆಹಲಿಯ ಕಪುರ್ತಲಾ ಹೌಸ್ನಲ್ಲಿ ಖಾಸಗಿ ಸಮಾರಂಭದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡರು. ಇದರಲ್ಲಿ ಅವರ ಕುಟುಂಬ ಸದಸ್ಯರು ಮತ್ತು ರಾಜಕೀಯ ಜಗತ್ತಿಗೆ ಸಂಬಂಧಿಸಿದ ಕೆಲವು ಜನರು ಭಾಗವಹಿಸಿದ್ದರು. ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷದ ಯುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಪರಿಣಿತಿ ಚೋಪ್ರಾ ಪ್ರಸಿದ್ಧ ಬಾಲಿವುಡ್ ನಟಿಯಾಗಿ ಹೆಸರು ಮಾಡಿದ್ದಾರೆ. ಇವರಿಬ್ಬರ ಆಸ್ತಿ ಎಷ್ಟು ಕೋಟಿ ಅಂತ ಗೊತ್ತಿದ್ಯಾ? ಪರಿಣಿತಿ ಚೋಪ್ರಾ ರಾಘವ್ ಅವರಿಗಿಂತ ಶ್ರೀಮಂತೆಯಂತೆ. ಮಾಧ್ಯಮ ವರದಿಗಳ ಪ್ರಕಾರ, ಪರಿಣಿತಿ ಚೋಪ್ರಾ ಅವರ ನಿವ್ವಳ ಮೌಲ್ಯ ರೂ 60 ಕೋಟಿಯಂತೆ. ಇನ್ನೂ ಪರಿಣಿತಿ ಚೋಪ್ರಾ ಬಾಲಿವುಡ್ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ನಟಿಯರಲ್ಲಿ ಒಬ್ಬರು.


ಮುಖ್ಯವಾಗಿ ತನ್ನ ಚಲನಚಿತ್ರಗಳು ಮತ್ತು ಜಾಹೀರಾತು ಚಿತ್ರಗಳ ಮೂಲಕ ಪರಿಣಿತಿ ಇಷ್ಟು ಹಣ ಸಂಪಾದಿಸಿದ್ದಾರೆ. MyNeta.info ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಘವ್ ಚಡ್ಡಾ ಅವರು ಸಾಲ ಮುಕ್ತ ಮತ್ತು 37 ಲಕ್ಷ ರೂಪಾಯಿ ಮೌಲ್ಯದ ಮನೆಯನ್ನು ಹೊಂದಿದ್ದಾರೆ. ರಾಘವ್ ಚಡ್ಡಾ ಅವರ ಅಫಿಡವಿಟ್ನಲ್ಲಿ ಅವರ ಒಟ್ಟು ಚರ ಆಸ್ತಿಯ ಮೌಲ್ಯ 36,99,471 ರೂಪಾಯಿ.


ಅವರ ಬಳಿ ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು 90 ಗ್ರಾಂ ಚಿನ್ನಾಭರಣವಿದ್ದು, ಇದರ ಬೆಲೆ ಸುಮಾರು 4,95,000 ರೂಪಾಯಿ. ಬಾಂಡ್ಗಳು ಮತ್ತು ಷೇರುಗಳಲ್ಲಿ 6 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪರಿಣಿತಿ ಅವರ ಸೋದರ ಸಂಬಂಧಿ, ಚಲನಚಿತ್ರ ತಾರೆಯರು ಸೇರಿದಂತೆ ಕುಟುಂಬ ಮತ್ತು ಆಪ್ತರು ಸೇರಿದಂತೆ 150 ಅತಿಥಿಗಳು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು.
parineeti chopra raghav chadha net worth property.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm