ಬ್ರೇಕಿಂಗ್ ನ್ಯೂಸ್
29-10-20 09:53 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.29 : ಯು ಟರ್ನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಶ್ರದ್ಧಾ ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶ್ರದ್ಧಾ ಶ್ರೀನಾಥ್ ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ.
ಈ ಹಿಂದೆ 'ಕೊಹಿನೂರ್' ಎಂಬ ಮಲಯಾಳಂ ಚಿತ್ರದಲ್ಲಿ ಅಭಿನಯಿಸಿದ್ದ ಶ್ರದ್ಧಾ ಶ್ರೀನಾಥ್ ಇದೀಗ ಬಿ.ಉನ್ನಿಕೃಷ್ಣನ್ ನಿರ್ದೇಶನದ ಮತ್ತೊಂದು ಮಲಯಾಳಂ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ವಿಶೇಷ ಅಂದ್ರೆ ಶ್ರದ್ಧಾ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಲಾಲ್ ಪಾತ್ರದ ಬಗ್ಗೆ ನಿರ್ದೇಶಕರು ಗುಟ್ಟು ಬಿಟ್ಟುಕೊಟ್ಟಿಲ್ಲ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm