ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm