ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm