ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm