ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
05-09-25 12:34 pm
Udupi Correspondent
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am
Mangalore, Honey Trap, Kundapur, Crime: ಹುಡುಗ...
04-09-25 01:10 pm
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm