ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm