ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.



ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.


ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm