ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.
ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm