ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm