ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm