ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm