ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm