ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm