ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm