ಬ್ರೇಕಿಂಗ್ ನ್ಯೂಸ್
 
            
                        30-05-23 02:06 pm Source: news18 ಸಿನಿಮಾ
 
            ಕ್ರೇಜಿಸ್ಟಾರ್ ರವಿಚಂದ್ರನ್ ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಮನೆ ಮುಂದೆ ಬಂದಿರುವ ಅಭಿಮಾನಿಗಳು ನಾವು ರವಿಚಂದ್ರನ್ ಅವರನ್ನು ನೋಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದ ರವಿಚಂದ್ರನ್, ಮನೆ ಬಳಿ ಬಂದಿರುವ ಅಭಿಮಾನಿಗಳನ್ನು ಭೇಟಿಯಾಗಿಲ್ಲ. ಸದ್ಯ ಜಡ್ಜ್ಮೆಂಟ್ ಶೂಟಿಂಗ್ನಲ್ಲಿ ಬ್ಯುಸಿಯಿರುವ ರವಿಚಂದ್ರನ್, ಜನ್ಮದಿನ ಎಂದು ಮನೆಯಲ್ಲೇ ಇದ್ದಾರೆ.
ಹುಟ್ಟು ಹಬ್ಬದ ಪ್ರಯುಕ್ತ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿರುವ ರವಿಚಂದ್ರನ್ ನೋಡಲು ಅಭಿಮಾನಿಗಳು ಮನೆ ಬಳಿ ಜಮಾಯಿಸಿದ್ದಾರೆ. ಆದ್ರೆ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸೋದಿಲ್ಲ ಎಂದು ರವಿಚಂದ್ರನ್ ಹೊರಗೆ ಬರ್ತಿಲ್ಲ ರವಿಚಂದ್ರನ್ ಯಾಕೆ ಬರ್ತ್ ಡೇ ಆಚರಣೆ ಮಾಡಿಕೊಳ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವೆಲ್ಲಾ ದೂರದ ಊರುಗಳಿಂದ ಬಂದಿದ್ದೀವಿ. ಅವರ ಬರ್ತ್ ಡೇ ಆಚರಿಸಲು ಬಂದಿದ್ದೇವೆ ಆದ್ರೆ ಯಾಕೆ ಬರ್ತಡೇ ಆಚರಿಸಲ್ಲ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇಷ್ಟು ಜನರನ್ನು ಸಂಪಾದನೆ ಮಾಡಿ ಈಗ ಹುಟ್ಟುಹಬ್ಬ ಯಾಕೇ ಆಚರಿಸ್ತಿಲ್ಲ. ರವಿಚಂದ್ರನ್ ಮನೆಯಿಂದ ಹೊರಬಂದು ದರ್ಶನ ನೀಡುವವರೆಗೂ ನಾವು ಹೋಗಲ್ಲ ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ರವಿಚಂದ್ರನ್ ನೋಡಲು ರಾಣಿಬೆನ್ನೂರುನಿಂದ ಇಡೀ ಕುಟುಂಬವೇ ಆಗಮಿಸಿದೆ. ಒಂದೇ ಕುಟುಂಬದ 16 ಮಂದಿ ನಿನ್ನೆಯೇ ಬೆಂಗಳೂರಿಗೆ ಬಂದಿದ್ದಾರೆ. 11 ಜನ ಮಹಿಳೆಯರು ಹಾಗೂ ಮಕ್ಕಳು ಕೂಡ ಬಂದಿದ್ದಾರೆ.

ನಮ್ಮ ಮೇಲೆ ನಿಮಗೆ ಅಭಿಮಾನ ಇದ್ರೆ ನೀವು ಇವತ್ತು ಹೊರಗೆ ಬಂದು ನಮಗೆ ದರ್ಶನ ಕೊಡಿ. ನಾವು ನಿಮಗೆ ತೊಂದರೆ ಕೊಡಲ್ಲ ದೂರದಿಂದ ನೋಡಿಕೊಂಡು ಹೋಗ್ತಿವಿ. ನೀವು ಬರೋತನಕ ನಾವು ಇಲ್ಲಿಂದ ಹೋಗಲ್ಲ ಎಂದು ಅಭಿಮಾನಿಗಳು ಹೇಳ್ತಿದ್ದಾರೆ. ಹುಷಾರ್ ಇಲ್ಲದಿದ್ರೂ ನಿಮ್ಮ ನೋಡಲೇಬೇಕು ಎಂಬ ಹಠದಲ್ಲಿ ಡ್ರಿಪ್ ಹಾಕಿಸಿಕೊಂಡು ಬಂದಿದ್ದೀವಿ. ನೀವು ಹಠವಾದಿ ನಿಮ್ಮ ಅಭಿಮಾನಿಗಳಾದ ನಾವು ಇನ್ನು ಹಠವಾದಿಗಳು ಎಂದ ಫ್ಯಾನ್ಸ್ ರವಿಚಂದ್ರನ್ ಅವರ ರಣಧೀರ ಚಿತ್ರದ ಬಾ ಬಾರೋ ಬಾರೋ ರಣಧೀರ ಹಾಡನ್ನು ಹಾಡಿ ಅವರನ್ನು ಕರೆಯುತ್ತಿದ್ದಾರೆ.
 
            
            
            Ravichandran birthday is the backdrop of fans who insisted on seeing the actor.
 
    
            
             31-10-25 06:02 pm
                        
            
                  
                Bangalore Correspondent    
            
                    
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm