ಬ್ರೇಕಿಂಗ್ ನ್ಯೂಸ್
05-06-23 02:51 pm HK News Desk ಸಿನಿಮಾ
ಬೆಂಗಳೂರು, ಜೂನ್ 5: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಪುತ್ರ, ನಟ ಅಭಿಷೇಕ್ ಹಾಗೂ ಫ್ಯಾಷನ್ ಉದ್ಯಮಿ ಅವಿವಾ ಬಿದ್ದಪ್ಪ ಮದುವೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿಅದ್ಧೂರಿಯಾಗಿ ನಡೆದಿದೆ. ಜೂನ್ 7ರಂದು ಗ್ರ್ಯಾಂಡ್ ರಿಸೆಪ್ಷನ್ ನೆರವೇರಲಿದೆ.
ಅಭಿಷೇಕ್ ಅವರಿಗೆ ಮುತ್ತುಗಳಿಂದ ತಯಾರಾದ ಮೈಸೂರು ಪೇಟವನ್ನು ಹಾಕಲಾಗಿತ್ತು. ಒಕ್ಕಲಿಗ ಸಂಪ್ರದಾಯದಂತೆ ಮದುವೆ ನಡೆದಿದೆ. ಇಂದು ಕರ್ಕಾಟಕ ಲಗ್ನದಲ್ಲಿ ಮದುವೆ ನಡೆದಿದೆ.



ಕಳೆದ ಶುಕ್ರವಾರ ಅರಿಷಿಣ ಶಾಸ್ತ್ರ ಮುಗಿಸಿರುವ ಅಭಿಷೇಕ್ ಮತ್ತು ಅವಿವಾ, ಭಾನುವಾರ ಕೈಗೆ ಮೆಹೆಂದಿ ಹಚ್ಚಿಕೊಂಡು ಮದುವೆ ಕಳೆಯಲ್ಲಿ ಮಿಂಚುತ್ತಿದ್ದರು. ಅವರ ಮೆಹೆಂದಿಯ ಸುಂದರ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಷೇಕ್ ಅವರು ತಮ್ಮ ಕೈಯಲ್ಲಿ ರೆಬಲ್, ಸುಮಾ, ಅವಿವಾ ಮತ್ತು ಮಂಡ್ಯ ಎಂಬ ಹೆಸರುಗಳ ಮೆಹೆಂದಿ ಹಾಕಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಸಮಯದಲ್ಲಿ ನಟ ಪ್ರಜ್ವಲ್ ದೇವರಾಜ್ ದಂಪತಿ, ನಟಿಯರಾದ ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್ ಮುಂತಾದವರು ಪಾಲ್ಗೊಂಡಿದ್ದರು.



ಅದ್ದೂರಿಯಾಗಿ ಅರಿಷಿಣ ಶಾಸ್ತ್ರ, ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆದಿದೆ. ಅವಿವಾ ಬಿದ್ದಪ್ಪ ಕೂಡ ಸೋಶಿಯಲ್ ಮೀಡಿಯಾದಲ್ಲಿ ಅರಿಷಿಣ ಶಾಸ್ತ್ರದ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್, ಅವಿವಾ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಕುಟುಂಬಸ್ಥರು, ಆಪ್ತರು ಮಾತ್ರ ಈ ಮದುವೆಯಲ್ಲಿ ಭಾಗಿಯಾಗಿದ್ದರು.





ಕಳೆದ ನಾಲ್ಕೈದು ವರ್ಷಗಳಿಂದ ಅಭಿಷೇಕ್ ಅಂಬರೀಶ್- ಅವಿವ ಬಿದ್ದಪ್ಪ ಪ್ರೀತಿ ಮಾಡುತ್ತಿದ್ದರು. ಅಭಿಷೇಕ್ ಅವರು ವಿದೇಶದಲ್ಲಿ ಅಭ್ಯಾಸ ಮಾಡುತ್ತಿದ್ದರು. ಆ ವೇಳೆ ಅಲ್ಲಿ ಅವಿವಾ ಅವರ ಪರಿಚಯ ಆಗಿದೆ ಎನ್ನಲಾಗುತ್ತದೆ. ಪ್ರೀತಿ ವಿಷಯದ ಬಗ್ಗೆ ಅಭಿಷೇಕ್ ಅವರು ಅಷ್ಟಾಗಿ ಮಾಹಿತಿ ನೀಡಿಲ್ಲ. ಆದರೆ ನಿಶ್ಚಿತಾರ್ಥ ಮಾಡಿಕೊಳ್ಳುವ ಕೆಲ ದಿನಗಳ ಮುಂಚೆ ಅವರು ಎಲ್ಲಿಯೂ ಪ್ರೀತಿ ಬಗ್ಗೆ ಸುಳಿವು ನೀಡಿರಲಿಲ್ಲ. ಕುಟುಂಬದ ಒಪ್ಪಿಗೆ ಪಡೆದು ಅಭಿಷೇಕ್ ಅವರು ಅವಿವಾ ಜೊತೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
Superstar Rajinikanth and Kannada star Ambareesh remained good friends until the demise of the latter. However, his rapport with the family continues as he was spotted at the wedding of Ambareesh and Sumalatha’s son Abhishek. Along with his wife Latha, Rajinikanth attended the event and blessed the couple. Videos and photos of Rajinikanth from the event went viral on social media.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm