ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm