ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
01-06-25 11:50 am
Bangalore Correspondent
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
01-06-25 11:59 am
Mangalore Correspondent
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm