ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm