ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್
ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
01-06-25 11:50 am
Bangalore Correspondent
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm