Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.

ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
![]()
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
![]()
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
![]()
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm