ಬ್ರೇಕಿಂಗ್ ನ್ಯೂಸ್
03-07-23 02:27 pm Source: news18 ಸಿನಿಮಾ
ನನ್ನ ಹಾಗೂ ಸುದೀಪ್ ಅವರ ಜೊತೆಗಿನ ಬಾಂದವ್ಯ ಚೆನ್ನಾಗಿತ್ತು. ಸುಮಾರು ಎಂಟು ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ಸುದೀಪ್ ಇವತ್ತು ನಾಳೆ ಅಂತ ಹೇಳಿಕೊಂಡೆ ಬರ್ತಿದ್ದಾರೆ. ನಿಮ್ಮ ಸಿನಿಮಾನೇ ನೇಕ್ಸ್ಟ್ ಅಂತ ಹೇಳಿದ್ರು ಅದ್ರೆ ಇಲ್ಲಿಯವರೆಗೂ ಸಿನಿಮಾ ಬಗ್ಗೆ ಮಾತಾಡುತ್ತಿಲ್ಲ.
ಸುದೀಪ್ ಗೊಂದಲ ಉಂಟು ಮಾಡಿದ್ದ
ನಟ ಸುದೀಪ್ ಗೊಂದಲ ಕ್ರಿಯೇಟ್ ಮಾಡುತ್ತಿದ್ದಾರೆ. ಕೈಗೆ ಸಿಗದೆ ಓಡಾಡುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಬರೆದಿದ್ದೇನೆ. ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಾವು ಯಾರತ್ರ ಹೋಗಿ ಹೇಳಬೇಕು ಎಂದು ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

ಹಣ ಫುಲ್ ಸೆಟಿಲ್ಮೆಂಟ್ ಆಗಿದೆ
ನಾನು 200ಕ್ಕೂ ಹೆಚ್ಚು ಕನ್ನಡ ಸಿನಿಮಾ ಮಾಡಿದ್ದೇನೆ. ನಟ ರವಿ ಚಂದ್ರನ್, ವಿಷ್ಣುವರ್ದನ್, ಪ್ರಭಾಕರ್ ಜೊತೆ ಕೆಲಸ ಮಾಡಿ ಹಲವು ಸಿನಿಮಾ ರಿಲೀಸ್ ಮಾಡಿದ್ದೀನಿ. ಚಿತ್ರರಂಗ ಉಳಿಬೇಕು ಅಂದ್ರೆ ನಿರ್ಮಾಪಕರು ಇರಬೇಕು. ಆದ್ರೆ ಅವ್ರಿಗೆ ತೊಂದರೆಯಾದ್ರೆ ಏನು ಮಾಡೋದು. ನಾನು ಸುದೀಪ್ಗೆ ಅಡ್ವಾನ್ಸ್ ಕೊಟ್ಟಿದ್ದೀನಿ. ಸಿನಿಮಾ ಮಾಡ್ತಿನಿ ಅಂತ ಹೇಳಿ ನನಗೆ ಸಿನಿಮಾ ಮಾಡಿ ಕೊಡ್ತಿಲ್ಲ. ಹಣ ಫುಲ್ ಸೆಟಿಲ್ಮೆಂಟ್ ಅಗಿದೆ ನನ್ನಿಂದ ಬೇರೆವ್ರಿಗೆ ದುಡ್ಡು ಕೊಡಿಸಿದ್ದಾರೆ ಅವ್ರು ಬಂದು ಹೇಳೋಕು ಕೂಡ ರೆಡಿಯಾಗಿದ್ದಾರೆ.
ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ
ನಂಬಿಕೆ ಮೇಲೆ ದುಡ್ಡು ಕೊಟ್ಟಿದ್ದೀನಿ ಅದ್ರೆ ಇವತ್ತು ಸುದೀಪ್ ಕೈಗೆ ಸಿಗ್ತಿಲ್ಲ. ನಾನು ಹಣ ವಾಪಸ್ ಕೇಳುತ್ತಿಲ್ಲ. ಕಮೀಟ್ ಆದಂತೆ ನನಗೆ ನಟ ಸುದೀಪ್ ಸಿನಿಮಾ ಮಾಡಿಕೊಡಲಿ ಎಂದು ಕುಮಾರ್ ಆಗ್ರಹಿಸಿದ್ದಾರೆ. ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ ನಂದ ಕಿಶೋರ್ ಸ್ಕ್ರಿಪ್ಟ್ ರೆಡಿ ಮಾಡಿದ್ರು. ಇಲ್ಲಿಯವರೆಗೂ ಸುದೀಪ್ ಈ ಬಗ್ಗೆ ಮಾತೇ ಆಡುತ್ತಿಲ್ಲ.
ಮಂಡಳಿಗೆ ಬಂದು ಎದುರಿಗೆ ಮಾತಾಡಲಿ
ಸುದೀಪ್ ಸಿಗದ ಹಿನ್ನೆಲೆ ನಾನು ಸುದ್ದಿಗೋಷ್ಠಿ ಮಾಡಲು ನಿರ್ಧಾರ ಮಾಡಿದೆ. ನಾನು ಅವರ ಜೊತೆ ಚರ್ಚೆ ಮಾಡಲು ರೆಡಿ, ಸುದೀಪ್ ವಾಣಿಜ್ಯ ಮಂಡಳಿಗೆ ಬರಲಿ ಎದುರಿಗೆ ಬಂದು ಮಾತಾಡಲಿ. ದುಡ್ಡು ಕೊಟ್ಟು ನಾವು ಅವ್ರತ್ರ ಬೇಡಬೇಕು.ಚೇಂಬರ್ ನಿಂದ 6 ಪತ್ರ ಬರೆದಿದ್ದಾರೆ ಅದರೆ ಒಂದು ಪತ್ರಕ್ಕೆ ರಿಪ್ಲೈ ಮಾಡಿಲ್ಲ. ಸಾಕ್ಷಿ ಇದ್ಯಾ ಅವರತ್ರ ಅಂತ ಸುದೀಪ್ ಕೇಳಿದ್ದಾರೆ. ನಾನು ನಂಬಿಕೆಯಿಂದ ಹಣ ಕೊಟ್ಟೆ ಸುದೀಪ್ ಈಗ ಸಾಕ್ಷಿ ಕೇಳ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
Producer Kumar alleged that Actor Sudeep did not give call Sheet after Receiving Money.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm