ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm