ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm