ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm