ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm