ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm