ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.
ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm