ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm