ಬ್ರೇಕಿಂಗ್ ನ್ಯೂಸ್
05-08-23 02:48 pm Source: News18 Kannada ಸಿನಿಮಾ
ಬಾಲಿವುಡ್ನ ನಾಯಕಿ ಕಂಗನಾ ರಾಣಾವತ್ ಅಭಿನಯದ ತಮಿಳು ಚಂದ್ರಮುಖಿ-2 ಸಿನಿಮಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಕನ್ನಡದ ಆಪ್ತಮಿತ್ರ ಖ್ಯಾತಿಯ ನಿರ್ದೇಶನ ಪಿ.ವಾಸು ನಿರ್ದೇಶನದ ಈ ಚಿತ್ರ ಇದೇ ಗಣೇಶ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಪ್ರಮೋಷನ್ ಕೂಡ ಶುರು ಆದಂತೆ ಕಾಣುತ್ತಿದೆ. ಮೊನ್ನೆ ಚಿತ್ರದ ನಾಯಕ ರಾಘವ್ ಲಾರೆನ್ಸ್ ಪಾತ್ರದ ಪೋಸ್ಟರ್ ರಿಲೀಸ್ ಆಗಿತ್ತು. ಆದರೆ ಇವತ್ತು ಚಂದ್ರಮುಖಿ ಪಾತ್ರಧಾರಿ ಕಂಗನಾ ರಾಣಾವತ್ ಅಭಿನಯದ ಚಂದ್ರಮುಖಿ ರೋಲ್ನ ಫಸ್ಟ್ ಲುಕ್ ರಿಲೀಸ್ ಆಗಿದೆ.
ಚಂದ್ರಮುಖಿ-2 ಸಿನಿಮಾ ಈ ಹಿಂದಿನ ಚಂದ್ರಮುಖಿ ಸಿನಿಮಾದ ಪಾರ್ಟ್-2 ಚಿತ್ರವೇ ಆಗಿದೆ. ಈ ಸಿನಿಮಾದ ನಾಯಕನ ಫಸ್ಟ್ ಲುಕ್ ಅನ್ನ ಸೂಪರ್ ಸ್ಟಾರ್ ರಜನಿಕಾಂತ್ ರಿಲೀಸ್ ಮಾಡಿದ್ದರು. ಇಡೀ ಚಿತ್ರತಂಡಕ್ಕೂ ಗುಡ್ ಲಕ್ ಹೇಳಿದ್ದರು. ಚಂದ್ರಮುಖಿ ಮೊದಲ ಭಾಗದಲ್ಲಿ ಜ್ಯೋತಿಕಾ ಅಭಿನಯಿಸಿದ್ದರು. ಚಂದ್ರಮುಖಿಯಾಗಿಯೇ ಅಬ್ಬರಿಸಿದ್ದರು. ಇದೇ ಪಾತ್ರವನ್ನೆ ಇದೀಗ ನಟಿ ಕಂಗನಾ ರಾಣಾವುತ್ ಮಾಡುತ್ತಿದ್ದಾರೆ. ತಮ್ಮದೇ ರೀತಿಯಲ್ಲಿ ಇಲ್ಲಿ ಅಬ್ಬರಿಸಲು ರೆಡಿ ಆಗಿದ್ದಾರೆ.


ಚಂದ್ರಮುಖಿ-2 ಸಿನಿಮಾದ ಬಹುತೇಕ ಶೂಟಿಂಗ್ ಮುಗಿದೆ. ಚಿತ್ರ ಪ್ರಚಾರವೂ ಶುರು ಆಗಿದೆ. ಆ ಲೆಕ್ಕದಲ್ಲಿಯೇ ಸಿನಿಮಾದ ನಿರ್ಮಾಣ ಸಂಸ್ಥೆ ತಮ್ಮ ಅಧಿಕೃತ ಪೇಜ್ ನಲ್ಲಿ ಚಿತ್ರದ ನಾಯಕಿ ಚಂದ್ರಮುಖಿಯ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಚಂದ್ರಮುಖಿ-2 ಚಿತ್ರವನ್ನ ನಿರ್ಮಸುತ್ತಿರೋ ಲೈಕಾ ಮೀಡಿಯಾ ಸಿನಿಮಾ ರಿಲೀಸ್ ಬಗ್ಗೇನೂ ಹೇಳಿಕೊಂಡಿದೆ. ಇದೇ ಗಣೇಶ್ ಹಬ್ಬಕ್ಕೆ ಚಂದ್ರಮುಖಿ-2 ಸಿನಿಮಾ ಬರುತ್ತಿದೆ. ತಮಿಳು ,ತೆಲುಗು, ಹಿಂದಿ, ಕನ್ನಡ, ಮಲೆಯಾಳಂ ಭಾಷೆಯಲ್ಲಿ ನಮ್ಮ ಸಿನಿಮ ರಿಲೀಸ್ ಆಗುತ್ತಿದೆ ಅಂತಲೂ ಹೇಳಿಕೊಂಡಿದೆ.


ಚಂದ್ರಮುಖಿ-2 ಚಿತ್ರವನ್ನ ನಿರ್ಮಸುತ್ತಿರೋ ಲೈಕಾ ಮೀಡಿಯಾ ಸಿನಿಮಾ ರಿಲೀಸ್ ಬಗ್ಗೇನೂ ಹೇಳಿಕೊಂಡಿದೆ. ಇದೇ ಗಣೇಶ್ ಹಬ್ಬಕ್ಕೆ ಚಂದ್ರಮುಖಿ-2 ಸಿನಿಮಾ ಬರುತ್ತಿದೆ. ತಮಿಳು ,ತೆಲುಗು, ಹಿಂದಿ, ಕನ್ನಡ, ಮಲೆಯಾಳಂ ಭಾಷೆಯಲ್ಲಿ ನಮ್ಮ ಸಿನಿಮ ರಿಲೀಸ್ ಆಗುತ್ತಿದೆ ಅಂತಲೂ ಹೇಳಿಕೊಂಡಿದೆ.
Kollywood Chandramukhi 2 Movie Kangana Ranaut First Look Release.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm