ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm