ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am