ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm