ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm